Download Our App

Follow us

Home » ವ್ಯಾಪಾರ » ನೇಹಾ ಹಿರೇಮಠ ಕೊಲೆ ಪ್ರಕರಣ. ಮುಸ್ಲಿಮ್ ಸಮಾಜದ ಅಂಗಡಿ ಮುಗ್ಗಟ್ಟುಗಳು ಬಂದ. ಅವಳಿನಗರದಲ್ಲಿ ಆಕ್ರೋಶ

ನೇಹಾ ಹಿರೇಮಠ ಕೊಲೆ ಪ್ರಕರಣ. ಮುಸ್ಲಿಮ್ ಸಮಾಜದ ಅಂಗಡಿ ಮುಗ್ಗಟ್ಟುಗಳು ಬಂದ. ಅವಳಿನಗರದಲ್ಲಿ ಆಕ್ರೋಶ

ಹುಬ್ಬಳ್ಳಿಯ ಪ್ರತಿಷ್ಠಿತ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಭೀಕರವಾಗಿ ಹತ್ಯೆಯಾದ ಕುಮಾರಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಕೊಡಿಸಲು ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಮುಂಜಾನೆಯಿಂದಲೇ ಮುಸ್ಲಿಮ್ ಸಮಾಜದ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡಲಾಗಿದೆ ಅಂಗಡಿಯ ಬಾಗಿಲಿಗೆ ನೇಹಾ ಹಿರೇಮಠ ಭಾವಚಿತ್ರ ಹಾಕಿ ನೇಹಾ ಹಿರೇಮಠಗೆ ನ್ಯಾಯ ಸಿಗಲಿ ಎಂದು ಎಂದು ಒಟ್ಟಾಯಿಸಿದ್ದಾರೆ. ಮುಸ್ಲಿಮ್ ಸಮಾಜದ ಅಂಗಡಿಗಳು ಇಂದು ಮಧ್ಯಾಹ್ನ 3 ಘಂಟೆಯವರೆಗೆ ಬಂದ ಆಗಲಿವೆ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ತಿದ್ದುಪಡಿ ಕಾಯ್ದೆ: ಮುಸ್ಲಿಮೇತರರನ್ನು ವಕ್ಫ್ ಮಂಡಳಿಗಳಿಗೆ ನೇಮಿಸುವುದಿಲ್ಲ, ಸದ್ಯಕ್ಕೆ ಅಸ್ತಿತ್ವದಲ್ಲಿರುವ ವಕ್ಫ್‌ಗಳನ್ನು ರದ್ದುಗೊಳಿಸುವುದಿಲ್ಲ / ಕೇಂದ್ರ ಸರ್ಕಾರ. ಮೇ 5 ಕ್ಕೆ ವಿಚಾರಣೆ

ದೇಶದಾಧ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ಸರ್ವೋಚ್ಚ ನ್ಯಾಯಾಲಯ ಇಂದು ವಿಚಾರಣೆ ನಡೆಸಿತು. ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು

Live Cricket

error: Content is protected !!