ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುವ ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ತೀರ್ಮಾನಿಸಿದೆ. ಧಾರವಾಡ, ಯಾದಗಿರಿ, ದಾವಣಗೇರಿ, ಮೈಸೂರು ಸೇರಿದಂತೆ 7 ಜಿಲ್ಲಾಸ್ಪತ್ರೆಗಳಲ್ಲಿ ಎಮ್ ಆರ್ ಐ ಹಾಗೂ ಸಿ ಟಿ ಸ್ಕ್ಯಾನಿಂಗ್ ಸೇವೆ ಪ್ರಾರಂಭಿಸಲು ಸರ್ಕಾರ 47.41 ಕೋಟಿ ಹಣ ನೀಡಲು ಒಪ್ಪಿಗೆ ಸೂಚಿಸಿದೆ. ಜಿಲ್ಲಾಸ್ಪತ್ರೆಗಳಲ್ಲಿ ಧಾಖಲಾಗುವ ಬಡ ರೋಗಿಗಳು ಇಷ್ಟು ದಿನ ಸಾವಿರಾರು ರೂಪಾಯಿ ಕೊಟ್ಟು ಬೇರೆ ಕಡೆ ಸ್ಕ್ಯಾನಿಂಗ ಮಾಡಿಸಿಕೊಂಡು ಬರಬೇಕಿತ್ತು. ಸರ್ಕಾರದ ಈ ನಿರ್ಧಾರ ಬಡ ರೋಗಿಗಳ ಪಾಲಿಗೆ ಸಮಾಧಾನ ತಂದುಕೊಟ್ಟಿದೆ.
ಹೈಟೆಕ್ ಚಿಕಿತ್ಸೆಯತ್ತ ಕಾಲಿಡುತ್ತಿರುವ ಧಾರವಾಡ, ದಾವಣಗೆರೆ, ಯಾದಗಿರಿ ಜಿಲ್ಲಾಸ್ಪತ್ರೆ. ಎಮ್ ಆರ್ ಐ ಸ್ಕ್ಯಾನಿಂಗ್ ಸೇವೆ ಶೀಘ್ರದಲ್ಲಿ ಲಭ್ಯ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm