Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಧಾರವಾಡ ನಾಲ್ವರು ಸರ್ಕಾರಿ ಅಧಿಕಾರಿಗಳು, ಮತ್ತು ಆ ಅಲ್ಬಮ್……

77 ನೇ ಸ್ವಾತಂತ್ರೋತ್ಸವದ ನೆನಪಿಗಾಗಿ ಧಾರವಾಡ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ದೇಶಭಕ್ತಿ ಗೀತೆಯ ಅಲ್ಬಮ್ ರಚಿಸಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹಸೀಲ್ದಾರ ಆಗಿರುವ ಮಹಾದೇವ ಸನಮುರಿ, ಇ ಎಸ್ ಐ ಆಸ್ಪತ್ರೆ ವೈದ್ಯ ಡಾ. ಜಗದೀಶ ಗೋಲಬಾವಿ, ಧಾರವಾಡದ ಡಯಟ್ ನಲ್ಲಿ ಶಿಕ್ಷಕರಾಗಿರುವ ಶಂಕರ ಸೋಮರೆಡ್ಡಿ, ಖಾಸಗಿ ಸಂಸ್ಥೆಯ ನರೇಂದ್ರ ಗೋಲಭಾವಿ, ಹುಬ್ಬಳ್ಳಿ ಸ್ಕ್ಯಾನ್ ಸೆಂಟರನ ಡಾ. ವಿಷ್ಣು ಅವರು ಅದ್ಭುತವಾದ ಗೀತೆ ರಚನೆ ಮಾಡಿದ್ದಾರೆ. ಇದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಸೈನಿಕರಿಗೆ ಈ ಗೀತೆಯನ್ನು ಸಮರ್ಪಿಸಿರುವ ಈ ತಂಡದ ಹಾಡನ್ನು ಯೂಟ್ಯೂಬ್ ನಲ್ಲಿ Dr. DBeats ನಲ್ಲಿ ನೋಡಬಹುದಾಗಿದೆ. ರಜೆಯ ದಿನದಲ್ಲಿ ದಾಂಡೇಲಿ ಹಾಗೂ ಮುಂಡಗೋಡಕ್ಕೆ ಹೋಗಿ ಚಿತ್ರ ಸೆರೆ ಹಿಡಿದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!