ಧಾರವಾಡ ಬಳಿ ಇರುವ ಬೇಲೂರು ಕೈಗಾರಿಕಾ ಪ್ರದೇಶದ ಅಂಡರಪಾಸನಲ್ಲಿ ಅನೀಲ್ ಸೋರಿಕೆಯಾಗಿ ಆತಂಕ ಸೃಷ್ಟಿ ಮಾಡಿದರೆ, ಮತ್ತೊಂದೆಡೆ ಹಾವೇರಿಯ ರಾಣೇಬೆನ್ನೂರನಲ್ಲಿ ಕ್ಯಾಂಡಲ ಫ್ಯಾಕ್ಟರಿಗೆ ಬೆಂಕಿ ಬಿದ್ದಿದೆ. ಶ್ರೀಕಾಂತ ಎಂಬುವವರ ಒಡೆತನದ ಸ್ಪಾರ್ಕ್ ಕ್ಯಾಂಡಲ್ ಕಂಪನಿಯಲ್ಲಿ ಬೆಳಗಿನ ಜಾವ ಸ್ಫೋಟದ ಸದ್ದು ಕೇಳಿಸಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಂದೆಡೆ ಅನೀಲ್ ಸೋರಿಕೆ ಮತ್ತೊಂದೆಡೆ ಅಗ್ನಿ ಅನಾಹುತ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm