Download Our App

Follow us

Home » ಅಪರಾಧ » ಒಂದೆಡೆ ಅನೀಲ್ ಸೋರಿಕೆ ಮತ್ತೊಂದೆಡೆ ಅಗ್ನಿ ಅನಾಹುತ

ಒಂದೆಡೆ ಅನೀಲ್ ಸೋರಿಕೆ ಮತ್ತೊಂದೆಡೆ ಅಗ್ನಿ ಅನಾಹುತ

ಧಾರವಾಡ ಬಳಿ ಇರುವ ಬೇಲೂರು ಕೈಗಾರಿಕಾ ಪ್ರದೇಶದ ಅಂಡರಪಾಸನಲ್ಲಿ ಅನೀಲ್ ಸೋರಿಕೆಯಾಗಿ ಆತಂಕ ಸೃಷ್ಟಿ ಮಾಡಿದರೆ, ಮತ್ತೊಂದೆಡೆ ಹಾವೇರಿಯ ರಾಣೇಬೆನ್ನೂರನಲ್ಲಿ ಕ್ಯಾಂಡಲ ಫ್ಯಾಕ್ಟರಿಗೆ ಬೆಂಕಿ ಬಿದ್ದಿದೆ. ಶ್ರೀಕಾಂತ ಎಂಬುವವರ ಒಡೆತನದ ಸ್ಪಾರ್ಕ್ ಕ್ಯಾಂಡಲ್ ಕಂಪನಿಯಲ್ಲಿ ಬೆಳಗಿನ ಜಾವ ಸ್ಫೋಟದ ಸದ್ದು ಕೇಳಿಸಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!