Download Our App

Follow us

Home » ಭಾರತ » ಗದಗ ಜಿಲ್ಲೆಯ ಶಾಸಕರ ಜೊತೆ ಸಿ ಎಮ್ ಮಹತ್ವದ ಸಭೆ

ಗದಗ ಜಿಲ್ಲೆಯ ಶಾಸಕರ ಜೊತೆ ಸಿ ಎಮ್ ಮಹತ್ವದ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಅಸಮಾಧಾನಿತ ಶಾಸಕರ ಜೊತೆ ಜಿಲ್ಲಾವಾರು ಸಭೆ ನಡೆಸುತ್ತಿದ್ದಾರೆ. ಇಂದು ಸಹ ಗದಗ ಜಿಲ್ಲೆಯ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ನಡೆಸಿದರು. ಸಭೆಯಲ್ಲಿ ಗದಗ ಶಾಸಕ ಹಾಗೂ ಹಿರಿಯ ಸಚಿವ ಎಚ್ ಕೆ ಪಾಟೀಲ್, ರೋಣ ಶಾಸಕ ಜೆ ಎಸ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಸಲೀಮ್ ಅಹ್ಮದ ಸಭೆಯಲ್ಲಿ ಭಾಗವಹಿಸಿದ್ದರು. ಸರ್ಕಾರದ ಗ್ಯಾರೆಂಟಿ ಯೋಜನೆ, ಲೋಕಸಭಾ ಚುನಾವಣೆಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿ ಬಗ್ಗೆ ಮುಖ್ಯಮಂತ್ರಿಗಳು ಚರ್ಚಿಸಿದರು. ಕ್ಷೇತ್ರದಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆಯು ಮಾತುಕತೆ ನಡೆಯಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!