Download Our App

Follow us

Home » ಭಾರತ » ಕಲಘಟಗಿ ಬಳಿ ಕೊಲೆಗೆ ಯತ್ನ. ಹೌಹಾರಿದ ಜನ

ಕಲಘಟಗಿ ಬಳಿ ಕೊಲೆಗೆ ಯತ್ನ. ಹೌಹಾರಿದ ಜನ

ಅನೈತಿಕ ಸಂಬಂಧದ ಹಿನ್ನೇಲೆಯಲ್ಲಿ ಯುವಕನೋರ್ವನ ಕೊಲೆಗೆ ಯತ್ನ ನಡೆದಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿ ಘಟನೆ ನಡೆದಿದ್ದು, ಜನ ಈ ಘಟನೆಯಿಂದ ಬೆಚ್ಚಿ ಬಿದ್ದಿದ್ದಾರೆ.

ಪರಶು ಎಂಬುವವನ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಯುವರಾಜ ಎಂಬಾತ ಪರಶುರಾಮನ ಕೊಲೆಗೆ ಯತ್ನಿಸಿದ್ದು, ಗಾಯಾಳು ಪರಶುರಾಮನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!