Download Our App

Follow us

Search
Close this search box.
Home » 404 – Page Not Found

ಬಿಜೆಪಿಯ ಮತ್ತೊಂದು ದೊಡ್ಡ ವಿಕೆಟ್ ಪತನ ? ಆಪರೇಷನ್ “ಎಕ್ಷ “

ರಾಜ್ಯದ ರಾಜಕಾರಣ ಮೈಕೊಡುವಿಕೊಂಡು ನಿಂತಿದೆ. ಕಾಂಗ್ರೇಸ್ ನಲ್ಲಿ ನಡೆದಿರುವ ಆಪರೇಷನ್ “ಎಕ್ಸ್ ” ಗೆ ಬಿಜೆಪಿ ಮುಖಂಡರ ನಿದ್ರೆ ಹಾರಿದೆ. ಒಬ್ಬೊರ ಮೇಲೊಬ್ಬರಂತೆ ಕಮಲ ತೊರೆದು ಕೈ ಹಿಡಿಯಲು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಳಿಸಲು ಹಾಕಿದ್ದ ಗಾಳ, ಯಶಸ್ವಿಯಾಗಿದೆ ಎನ್ನಲಾಗಿದೆ. ಶಿವಾಜಿ ನಗರದ ಮಾಜಿ ಶಾಸಕ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಭೇಟಿ ಮಾಡಿ ಚರ್ಚಿಸಿದ್ದಾರೆ. ಕಟ್ಟಾ ಸುಬ್ರಮಣ್ಯ ನಾಯ್ದು ಬಿಜೆಪಿಯ ಕಟ್ಟರ ಬೆಂಬಲಿಗರಾಗಿದ್ದು, ಕಾಂಗ್ರೇಸ್ ಸೇರಲಿದ್ದಾರೆಂದು ಬಲ್ಲ ಮೂಲಗಳಿಂದ ಗೊತ್ತಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!