ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ. ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ.
ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm