Download Our App

Follow us

Home » ಭಾರತ » ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ. ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!