Download Our App

Follow us

Home » ಭಾರತ » ಹಿಮಾಚಲಕ್ಕೆ ಮಿಡಿದ ಕರ್ನಾಟಕದ ಹೃದಯ

ಹಿಮಾಚಲಕ್ಕೆ ಮಿಡಿದ ಕರ್ನಾಟಕದ ಹೃದಯ

ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕದ ಹೃದಯ ಮಿಡಿದಿದೆ. ಸಂಕಷ್ಟದ ಸ್ಥಿತಿಯಲ್ಲಿರುವ ಹಿಮಾಚಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 15 ಕೋಟಿ ನೆರವು ನೀಡಿದ್ದಾರೆ. ಪ್ರಕೃತಿ ವಿಕೋಪದಿಂದಾಗಿ ಅಲ್ಲಿನ ಜನ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದು, ಕರ್ನಾಟಕ ಸಹಾಯ ಹಸ್ತ ಚಾಚಿದೆ. ರಾಜ್ಯ ಸರ್ಕಾರದ ಪರವಾಗಿ 15 ಕೋಟಿ ನೆರವು ನೀಡುವ ಮೂಲಕ ಕರ್ನಾಟಕ ಮಾನವೀಯತೆ ಮೆರೆದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!