ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಡಬೋಳ ಠಾಣೆ ಪೊಲೀಸರು ಮಣಿಕಂಠ ರಾಠೋಡರನ್ನು ಮೂರು ದಿನಗಳ ಅವಧಿಯಲ್ಲಿ ಎರಡು ಬಾರಿ ಬಂಧಿಸಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ರಾಜಕೀಯ ಎದುರಾಳಿಯಾಗಿರುವ ಮಣಿಕಂಠ ನಿನ್ನೇ ಚಿತ್ತಾಪುರದಲ್ಲಿ ನಡೆದ ಕೊಲೆ ಪ್ರಕರಣದ ವಿರುದ್ದ ಬೃಹತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪೊಲೀಸ್ ವ್ಯವಸ್ಥೆ ಬಗ್ಗೆ ಕಿಡಿಕಾರಿದ್ದ ಮಣಿಕಂಠ, ಸಚಿವ ಪ್ರಿಯಾಂಕ ಖರ್ಗೆ ಹೇಳಿದಂತೆ ಪೊಲೀಸ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿನ್ನೆಯಷ್ಟೇ ಠಾಣೆಯಿಂದ ಜಾಮಿನು ಪಡೆದು ಬಂದಿದ್ದ ಮಣಿಕಂಠ ರಾಠೋಡರನ್ನು ಇಂದು ಮತ್ತೆ ಬಂಧಿಸಲಾಗಿದೆ. ಪ್ರಿಯಾಂಕ ಖರ್ಗೆಯವರು, ಅನ್ಯಾಯದ ವಿರುದ್ದ ದ್ವನಿ ಎತ್ತಿದ ನನ್ನನ್ನು ರಾಜಕೀಯವಾಗಿ ಮುಗಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದರು. ಒಟ್ನಲ್ಲಿ ಕಲಬುರಗಿ ಜಿಲ್ಲೆಯ ರಾಜಕೀಯ ಜಿದ್ದಾ ಜಿದ್ದಿಗೆ ಕಾರಣವಾಗಿದ್ದು, ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಕಲಬುರ್ಗಿಯಲ್ಲಿ ಮತ್ತೆ ಮಣಿಕಂಠನ ಬಂಧನ ಮೂರು ದಿನಗಳಲ್ಲಿ ಎರಡು ಬಾರಿ ಆರೆಸ್ಟ್
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm