ರಾಜ್ಯದಲ್ಲಿ ಬಿಜೆಪಿ ಶೋಚನೀಯ ಪರಿಸ್ಥಿತಿ ತಲುಪಿದೆ. ಆ ಪಕ್ಷದ ಉಸಾಬರಿ ನಮಗ್ಯಾಕೆ ಅಂತ ಜಗದೀಶ ಶೆಟ್ಟರ ಹೇಳಿದ್ದಾರೆ. ಉಡುಪಿ ಪ್ರವಾಸದಲ್ಲಿರುವ ಅವರು 65 ಸ್ಥಾನಕ್ಕೆ ಇಳಿದಿರುವ ಬಿಜೆಪಿಯಲ್ಲಿ ಹಲವು ನಾಯಕರು ನೊಂದಿದ್ದು, ಮತ್ತಷ್ಟು ಜನ ಪಕ್ಷ ತೊರೆಯಲಿದ್ದಾರೆ ಎಂದು ಹೇಳುವ ಮೂಲಕ ಮೇಜರ್ ಸರ್ಜರಿಯ ಸಂದೇಶ ನೀಡಿದ್ದಾರೆ. ಕಾರ್ಯಕ್ರಮದ ನೆಪದಲ್ಲಿ ಜಗದೀಶ ಶೆಟ್ಟರ ಅವರು ಬೇರೆ ಬೇರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಿಜೆಪಿ ಸ್ಥಿತಿ ಶೋಚನೀಯ. ಇನ್ನಷ್ಟು ಜನ ಕಮಲ ತೊರೆಯುವ ಹಂತ ತಲುಪಿದ್ದಾರೆ. ಜಗದೀಶ ಶೆಟ್ಟರ ಸ್ಪೋಟಕ ಹೇಳಿಕೆ.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm