Download Our App

Follow us

Home » ಭಾರತ » ಧಾರವಾಡ ಜಿಲ್ಲೆಯಲ್ಲಿ ಅಪರೇಷನ್ “ಎಕ್ಸ್ ” ಸಕ್ಸಸ್. ಸಧ್ಯದಲ್ಲಿಯೇ ಕಮಲ ಬಿಟ್ಟು ಕೈ ಪಡೆ ಸೇರಲಿರುವ ಮಾಜಿಗಳು ಯಾರು ಗೊತ್ತಾ!

ಧಾರವಾಡ ಜಿಲ್ಲೆಯಲ್ಲಿ ಅಪರೇಷನ್ “ಎಕ್ಸ್ ” ಸಕ್ಸಸ್. ಸಧ್ಯದಲ್ಲಿಯೇ ಕಮಲ ಬಿಟ್ಟು ಕೈ ಪಡೆ ಸೇರಲಿರುವ ಮಾಜಿಗಳು ಯಾರು ಗೊತ್ತಾ!

ಧಾರವಾಡ ಜಿಲ್ಲೆಯ ರಾಜಕೀಯ ದಿನದಿಂದ ದಿನಕ್ಕೆ ತೀವ್ರ ಕುತೂಹಲ ಮೂಡಿಸುತ್ತಿದೆ. ಕಾಂಗ್ರೇಸ್ ಆಪರೇಷನ್ ಸಕ್ಸಸ್ ಮಾಡಿದೆ. ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿಯ ಮಾಜಿ ಶಾಸಕರು ಕಾಂಗ್ರೇಸ್ ಸೇರಲಿದ್ದಾರೆ.

 

ಕುಂದಗೋಳದ ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರ, ನವಲಗುಂದದ ಮಾಜಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಕಾಂಗ್ರೇಸ್ಸಿಗೆ ಬರುವ ಮಾಹಿತಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಆ ಇಬ್ಬರ ಜೊತೆ ನಡೆಸಿದ ಮಾತುಕತೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗಿದೆ. ಕರ್ನಾಟಕ ಫೈಲ್ಸ್ ಗೆ ಸಿಕ್ಕ ಮಾಹಿತಿಯಂತೆ ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮಕ್ಕೆ ಬರಲಿರುವ ರಾಹುಲ್ ಗಾಂಧಿಯವರನ್ನು ಈ ಇಬ್ಬರು ನಾಯಕರು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೇಸ್ ಹೈಕಮಾಂಡ ಈ ಕ್ಷೇತ್ರವನ್ನು ತೆಕ್ಕೆಗೆ ಹಾಕಿಕೊಳ್ಳಲು ಭಾರಿ ಪ್ರಯತ್ನ ನಡೆಸಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!