Download Our App

Follow us

Home » ಭಾರತ » ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ಮತಾಂತರವಾಗಿದ್ದಾರೆ – ಪ್ರಲ್ಹಾದ ಜೋಶಿ ವಾಗ್ದಾಳಿ

ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ಮತಾಂತರವಾಗಿದ್ದಾರೆ – ಪ್ರಲ್ಹಾದ ಜೋಶಿ ವಾಗ್ದಾಳಿ

ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ಮತಾಂತರವಾಗಿದ್ದಾರೆ. ಮತಾಂತರಗೊಂಡವರು ಮೂಲಭೂತವಾದಿಗಳಾಗುತ್ತಾರೆ ಅಂತವರು ಜಾಸ್ತಿ ಮಾತಾಡ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೋನರೆಡ್ಡಿ ಮೇಲೆ ವಾಗ್ದಾಳಿ ನಡೆಸಿದರು. ಕೋನರೆಡ್ಡಿ ಈಗ ಬೇರೆ ಬೇರೆ ಕಡೆ ಸುತ್ತಾಡಿ ಈಗ ಕಾಂಗ್ರೇಸ್ಸಿಗೆ ಬಂದಿದ್ದಾರೆ. ಅದಕ್ಕೆ ಜಾಸ್ತಿ ಮಾತಾಡುತ್ತಿದ್ದಾರೆ ಎಂದು ಹೇಳಿದರು. ಚುನಾವಣೆಗಳು ಬಂದಾಗಲೆಲ್ಲ ಕೋನರೆಡ್ಡಿಯಂತಹವರಿಗೆ ಮಹಾದಾಯಿ ವಿಚಾರ ನೆನಪಿಗೆ ಬರುತ್ತದೆ ಎಂದು ಕಟುಕಿದರು. ಮಹಾದಾಯಿ ನಮ್ಮ ಭದ್ಧತೆ ಎಂದ ಜೋಶಿ, ಕೇಂದ್ರ ಸರ್ಕಾರ ಯೋಜನೆ ಜಾರಿಗೆ ಶ್ರಮಿಸುತ್ತಿದೆ ಎಂದರು. ರಾಜಕಾರಣಕ್ಕಾಗಿ ಸುಖಾಸುಮ್ಮನೆ ಮಾತನಾಡುವದು ಆಗಬಾರದು ಎಂದು ಹೇಳಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!