ಉಜ್ವಲಾ ಯೋಜನೆಯಡಿ ಪಡೆದುಕೊಂಡಿರುವ ಸಿಲೆಂಡರ ಮೇಲೆ ಕೇಂದ್ರ ಸರ್ಕಾರ ಇನ್ನೂರು ರೂಪಾಯಿ ಸಬ್ಸಿಡಿ ನೀಡಲು ತೀರ್ಮಾನ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಕ್ಯಾಬಿನೆಟ್ ನಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು, ಸಹೋದರಿಯರಿಗೆ ರಕ್ಷಾ ಬಂಧನದ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಅನುರಾಗ ಠಾಕೂರ ಈ ವಿಷಯ ತಿಳಿಸಿದ್ದು 9.6 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ತಿಳಿಸಿದರು. ಉಜ್ವಲಾ ಯೋಜನೆಯಡಿ 75 ಲಕ್ಷ ಉಚಿತ ಸಿಲೆಂಡರ್ ಸಂಪರ್ಕ ಕೊಡಲಾಗಿದೆ ಎಂದು ತಿಳಿಸಿದರು.
ರಕ್ಷಾ ಬಂಧನದ ಗಿಫ್ಟ್ ಕೊಟ್ಟ ಕೇಂದ್ರ ಸರ್ಕಾರ ಸಿಲೆಂಡರ್ ಮೇಲೆ ಇನ್ನೂರು ರೂಪಾಯಿ ಸಬ್ಸಿಡಿ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm