Download Our App

Follow us

Home » ಭಾರತ » ಯಡಿಯೂರಪ್ಪನವರ ಕನಸು ನನಸು. ಬೆಂಗಳೂರು – ಶಿವಮೊಗ್ಗ ವಿಮಾನ ಸಂಚಾರ ಆರಂಭ.

ಯಡಿಯೂರಪ್ಪನವರ ಕನಸು ನನಸು. ಬೆಂಗಳೂರು – ಶಿವಮೊಗ್ಗ ವಿಮಾನ ಸಂಚಾರ ಆರಂಭ.

ನಾಡು ಕಂಡ ಧೀಮಂತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಕನಸು ಕೊನೆಗೂ ನನಸಾಗಿದೆ. ಬೆಂಗಳೂರು ಶಿವಮೊಗ್ಗ ನಡುವೆ ಬಹು ನಿರೀಕ್ಷಿತ ನಾಗರಿಕ ವಿಮಾನ ಹಾರಾಟ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಂಡಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಇಂದು ಮಧುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ಮೊದಲ ಇಂಡಿಗೋ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಎಮ್ ಬಿ ಪಾಟೀಲ್, ಸಂಸದ ಬಿ ವೈ ರಾಘವೇಂದ್ರ, ಶಾಸಕ ಬಿ ವೈ ವಿಜಯೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಮಾಜಿ ಸಚಿವರಾದ ಹಾಲಪ್ಪ ಹಾಗೂ ಭಾರತಿ ಶೆಟ್ಟಿ ಪ್ರಯಾಣ ಮಾಡಿದರು. ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಲ್ಲ ಪ್ರಯಾಣಿಕರನ್ನು ಸ್ವಾಗತಿಸಲಾಯಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!