Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಮೈಸೂರು ದಸರಾ, ಗಜ ಪಯಣಕ್ಕೆ ಚಾಲನೆ

ಮೈಸೂರು ದಸರಾ ಉದ್ಘಾಟನೆಗೆ ನಾದಬೃಹ್ಮ, ಪದದನಿದಾಸ ಡಾ.ಹಂಸಲೇಖ ಹೆಸರು ಘೋಷಣೆಯಾದ ಬೆನ್ನಲ್ಲೇ ಐತಿಹಾಸಿಕ ಮೈಸೂರು ದಸರಾ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಇಂದು ಗಜ ಪಯಣಕ್ಕೆ ಚಾಲನೆ ನೀಡಲಾಗಿದೆ.

ಮೈಸೂರು ಉಸ್ತುವಾರಿ ಸಚಿವ ಡಾ. ಎಚ್ ಮಹಾದೇವಪ್ಪ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರಾ ಗಜ ಪಯಣಕ್ಕೆ ಚಾಲನೆ ನೀಡಿದ್ದಾರೆ. ಪೂಜಾ ಕಾರ್ಯಕ್ರಮ ನೆರವೇರಿದ ಬಳಿಕ 9 ಆನೆಗಳು ಮೈಸೂರಿನತ್ತ ಪ್ರಯಾಣ ಬೆಳೆಸಿವೆ.

ಆನೆಗಳು ಮೈಸೂರು ತಲುಪಿದ ಬಳಿಕ ಜಂಬೂ ಸವಾರಿಯ ತಾಲೀಮನಲ್ಲಿ ಭಾಗವಹಿಸಲಿವೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!