ಈ ಸಲದ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಹುಬ್ಬಳ್ಳಿಯ ರಜತ್ ಫೌಂಡೇಶನ ಅಭಿಯಾನ ಆರಂಭಿಸಿದೆ. ಕಾಂಗ್ರೇಸ್ಸಿನ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ನಡೆದಿರುವ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬೆಂಬಲ ಸೂಚಿಸಿದ್ದು, ಪರಿಸರ ಮಾಲಿನ್ಯ ತಡೆಗಟ್ಟಲು, ಎಲ್ಲರು ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಬೇಕೆಂದು ಕರೆ ನೀಡಿದರು.
ರಜತ್ ಫೌಂಡೇಶನ್ ಹಮ್ಮಿಕೊಂಡಿರುವ ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಶೆಟ್ಟರ ಬೆಂಬಲ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm