Download Our App

Follow us

Home » ರಾಜಕೀಯ » ಧಾರವಾಡ ಬಿಜೆಪಿಯಲ್ಲಿ ಬಿರುಕು. ಬೀದಿಗೆ ಬಿದ್ದ ಭಿನ್ನಮತ

ಧಾರವಾಡ ಬಿಜೆಪಿಯಲ್ಲಿ ಬಿರುಕು. ಬೀದಿಗೆ ಬಿದ್ದ ಭಿನ್ನಮತ

ಒಂದು ಕಾಲಕ್ಕೆ ಬಿಜೆಪಿಯ ಭದ್ರಕೋಟೆಯಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಕಮಲ ಪಕ್ಷ ಕ್ರಮೇಣ ಸೊರಗುತ್ತಿದೆ. ಒಬ್ಬೊಬ್ಬ ನಾಯಕರು ಪಕ್ಷ ಬಿಡುತ್ತಿದ್ದು, ಬಿರುಕು ಸೃಷ್ಟಿಯಾಗಿದೆ. ಭಿನ್ನಮತ ಭುಗಿಲೆದ್ದಿದ್ದು, ನಾಯಕರ ಮೇಲೆ ಅಪಸ್ವರ ಕೇಳಿ ಬರುತ್ತಿವೆ.

 

ವೈಯುಕ್ತಿಕವಾಗಿ ನನಗೂ ಅಸಮಾಧಾನವಾಗಿದೆ ಎಂದು ಹೇಳಿರುವ ಧಾರವಾಡ ಗ್ರಾಮೀಣ ಶಾಸಕಿ ಸೀಮಾ ಮಸೂತಿ, ಹೊಸಬರನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಹಳಬರನ್ನು ನಿರ್ಲಕ್ಷ ಮಾಡಬಾರದು ಎಂದು ಹೇಳಿದ್ದಾರೆ. ಜಗದೀಶ ಶೆಟ್ಟರ ಅವರ ಕಟ್ಟಾ ಅನುಯಾಯಿಯಾಗಿರುವ ಸೀಮಾ ಮಸೂತಿಯವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಹೆಣಗಾಡುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಪ್ರದೀಪ ಶೆಟ್ಟರ ಬಹಿರಂಗವಾಗಿಯೇ ಹೇಳಿದ್ದು, ಜಿಲ್ಲೆಯಲ್ಲಿ ಕೋಲಾಹಲ ಸೃಷ್ಟಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!