ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್ ಐ ಎ ) ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಎನ್ ಐ ಎ ಭಯೋತ್ಪಾದಕ ಸಂಚುಕೋರನನ್ನು ಬಂಧಿಸಿದೆ. 2020 ರಿಂದ ತಲೆ ಮರಿಸಿಕೊಂಡಿದ್ದ ಶಿವಮೊಗ್ಗ ಮೂಲದ ಅಲಿ, ನೈರೋಬಿಯಾದಿಂದ ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಎನ್ ಐ ಎ ಬಂಧಿಸಿದೆ. ಬಂಧಿತ ಅಲಿ ಭಯೋತ್ಪಾದಕ ಚಟುವಟಿಕೆಗೆ ಯುವಕರನ್ನು ಪ್ರೋತ್ಸಾಹಿಸುತ್ತಿದ್ದ ಎನ್ನಲಾಗಿದೆ. ಮಂಗಳೂರು ಗೋಡೆಯ ಮೇಲೆ ಗೀಚು ಪ್ರಕರಣ, ಕುಕ್ಕರ ಸ್ಫೋಟ, ಮತ್ತು ಶಿವಮೊಗ್ಗದಲ್ಲಿ ಭಯೋತ್ಪಾದಕ ಸಂಚು ರೂಪಿಸಿದ ಆರೋಪ ಅಲಿ ಮೇಲಿತ್ತು.
NIA ಕಾರ್ಯಾಚರಣೆ. ದೆಹಲಿಯಲ್ಲಿ ರಾಜ್ಯದ ಮತ್ತೊಬ್ಬ ಭಯೋತ್ಪಾದಕ ಸಂಚುಕೋರನ ಬಂಧನ.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm