Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಪ್ರಯಾಣಿಕರಿಗೆ ಹಬ್ಬದ ಶಾಕ್ ಕೊಟ್ಟ ಸಾರಿಗೆ ಸಂಸ್ಥೆ

ಗಣೇಶ ಹಬ್ಬಕ್ಕೆ ಬರುವ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿ ಸಿ ಶಾಕ್ ಕೊಟ್ಟಿದೆ. ಬಸ್ ಟಿಕೇಟ್ ದರದಲ್ಲಿ ಶೇಕಡಾ 20 ರಷ್ಟು ಹೆಚ್ಚು ಮಾಡಿದೆ. ಹುಬ್ಬಳ್ಳಿ ಬೆಂಗಳೂರು, ಬೆಂಗಳೂರು ದಾವಣಗೆರೆ, ಮಂಗಳೂರು, ಹಾಸನ, ಮೈಸೂರು ಮಂಡ್ಯ ಹೀಗೆ ದರ ಹೆಚ್ಚು ಮಾಡಿದೆ. ಪ್ರಯಾಣಿಕರು ಹೆಚ್ಚು ಬೆಲೆ ಕೊಟ್ಟು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ 1160 ಮತ್ತು ವಿಶೇಷ ಬಸ್ಸಿಗೆ 1350 ದರ ನಿಗದಿ ಮಾಡಲಾಗಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!