Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಜಗದೀಶ ಶೆಟ್ಟರ ಮನೆಯಲ್ಲಿ ಗಣೇಶ ಪ್ರತಿಷ್ಟಾಪನೆ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಹುಬ್ಬಳ್ಳಿ ಮನೆಯಲ್ಲಿ ಗಣೇಶ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿತ್ತು. ಕುಟುಂಬದ ಜೊತೆ ಗಣೇಶನ ಪೂಜೆಯಲ್ಲಿ ಜಗದೀಶ ಶೆಟ್ಟರ ಭಾಗವಹಿಸಿದರು.

ಜಗದೀಶ ಶೆಟ್ಟರ ಅವರು ಪತ್ನಿ ಶಿಲ್ಪಾ ಶೆಟ್ಟರ, ಮಗ ಸಂಕಲ್ಪ ಶೆಟ್ಟರ ಮತ್ತು ಸೊಸೆ ಪೂಜೆಯಲ್ಲಿ ಭಾಗವಹಿಸಿದ್ದರು.  ಪರಿಸರ ಸ್ನೇಹಿ ಗಣಪನನ್ನು ಪ್ರತಿಷ್ಟಾಪಿಸಿರುವ ಜಗದೀಶ ಶೆಟ್ಟರ, ನಾಡಿನ ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯ ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!