ಹುಬ್ಬಳ್ಳಿಯ ಕಾಂಗ್ರೇಸ್ ಮುಖಂಡ ನಾಗರಾಜ ಗೌರಿ ಕುಟುಂಬ, ಮರಾಠಾ ಕಾಲೋನಿಯ ಗಣೇಶನಿಗೆ 25 ಸಾವಿರ ಇಡ್ಲಿಯ ನೈವೇಧ್ಯ ಅರ್ಪಿಸಿದರು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಹೆಸರು ಮಾಡಿರುವ ಗೌರಿ ಕುಟುಂಬ, ಕೊರೋನಾ ಸಂದರ್ಭದಲ್ಲಿ ಎರಡು ತಿಂಗಳ ಕಾಲ ಸಾರ್ವಜನಿಕರಿಗೆ, ರೋಗಿಗಳಿಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದರು. ಇದೀಗ ಗಣೇಶ ಪೇಟೆಯಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣೇಶನ ಮುಂದೆ ಗೌರಿ ಕುಟುಂಬ 25 ಸಾವಿರದಷ್ಟು ಇಡ್ಲಿ ಪ್ರಸಾದ ವಿತರಿಸಿದರು. ಶಾಸಕ ಪ್ರಸಾದ ಅಬ್ಬಯ್ಯ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹುಬ್ಬಳ್ಳಿ ಮರಾಠಾ ಕಾಲೋನಿ ಗಣೇಶನಿಗೆ 25 ಸಾವಿರ ಇಡ್ಲಿಯ ನೈವೇದ್ಯ. ನಾಗರಾಜ ಗೌರಿ ಕುಟುಂಬದಿಂದ ಇಡ್ಲಿ ಪ್ರಸಾದ.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm