ಕೃಷ್ಣನ ಜನ್ಮ ಸ್ಥಳ ಮಥುರಾದಲ್ಲಿ ಬೆಳಗಿನ ಜಾವ ದೊಡ್ಡ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಮಥುರಾದ ರೈಲು ನಿಲ್ದಾಣದಲ್ಲಿ ಶಕುರ ಬಸ್ತಿ ಇಂದ ಬರುತ್ತಿದ್ದ ರೈಲು ಪ್ಲಾಟ್ ಫಾರ್ಮ್ ಮೇಲೆ ಬಂದಿದೆ. ಅದೃಷ್ಟಾವಶಾತ ಪ್ರಯಾಣಿಕರು ಸುರಕ್ಷಿತವಾಗಿ ರೈಲಿನಿಂದ ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಈ ರೈಲಿನಲ್ಲಿ ಕರ್ನಾಟಕದ ನಾಲ್ವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ನಿಲ್ದಾಣದ ನಿರ್ದೇಶಕ ಎಸ್ ಕೆ ಶ್ರೀವಾಸ್ತವ ತಿಳಿಸಿದ್ದಾರೆ.
ಹಳಿಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಬಂದ ರೈಲು
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm