ಬೀದರ, ಕಲ್ಬುರ್ಗಿ, ಯಾದಗಿರಿ ವ್ಯಾಪ್ತಿ ಹೊಂದಿದ ಆಡಳಿತ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಮಂಡಳಿ ನಿರ್ದೇಶಕರಾಗಿ ಬಂಡೆಪ್ಪ ಕಾಶಂಪೂರ ಅವರ ಸಹೋದರ ಮಾರುತಿ ಕಾಶಂಪೂರ ಆಯ್ಕೆಯಾಗಿದ್ದಾರೆ. ಮಾರುತಿ ಕಾಶಂಪೂರ 5 ನೇ ಬಾರಿಗೆ ಕೆಎಂ ಎಫ್ ನಿರ್ದೇಶಕರಾಗಿ ಆಯ್ಕೆ, ಬೀದರ ವಿಭಾಗದ ಸಾಮಾನ್ಯ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಮಾರುತಿ ಕಾಶಂಪೂರ ಅವರ ಆಯ್ಕೆಗೆ ಬಂಡೆಪ್ಪ ಕಾಶಂಪುರ ಅಭಿನಂದನೆ ಸಲ್ಲಿಸಿದ್ದಾರೆ.
ಬೀದರ, ಕಲ್ಬುರ್ಗಿ, ಯಾದಗಿರಿ ಹಾಲು ಉತ್ಪಾದಕರ ಸಂಘಕ್ಕೆ ಮಾರುತಿ ಕಾಶಂಪೂರ ಆಯ್ಕೆ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm