Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ವಿಪತ್ತು ಸಂದರ್ಭದಲ್ಲಿ ಅಲರ್ಟ್ ಮೆಸೇಜ್. ಇಂದಿನಿಂದ ಪ್ರಾಯೋಗಿಕ ಪರೀಕ್ಷೆ.

ಭಾರತದಲ್ಲಿ ವಿಪತ್ತು ಸಂಭವಿಸಿದಾಗ ಎಚ್ಚರಿಸುವ ಅಲರ್ಟ್ ಮೆಸೇಜ್ ನೀಡಲು ಇಂದಿನಿಂದ ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಭಾರತದಲ್ಲಿ ತ್ವರಿತಗತಿಯಲ್ಲಿ ಜನರನ್ನು ಎಚ್ಚರಿಸುವ ಏಕ ಮಾತ್ರ ಸಾಧನ ಮೊಬೈಲ್ ಗಳಾಗಿವೆ. ಭಾರತದಲ್ಲಿ 120 ಕೋಟಿ ಮೊಬೈಲ್ ಬಳಕೆದಾರರಿದ್ದಾರೆ. ಈ ಪೈಕಿ 60 ಲಕ್ಷ ಜನ ಸ್ಮಾರ್ಟ್ ಪೋನಗಳನ್ನು ಬಳಕೆ ಮಾಡುತ್ತಿದ್ದಾರೆ. ವಿಪತ್ತು ಸಂಭವಿಸಿದಾಗ ದ್ವನಿಯ ಜೊತೆ ಮೊಬೈಲ್ ಕಂಪನವಾಗುತ್ತದೆ. ಕಂಪನವಾಗುವ ಸಂಧರ್ಭದಲ್ಲಿ ಮೊಬೈಲ್ ನಲ್ಲಿ ಸಂದೇಶಗಳು ಬರುತ್ತವೆ. ಘಟನೆಗಳು ಸಂಭವಿಸಿದಾಗ ತುರ್ತು ಎಚ್ಚರಿಕೆ ಕೊಟ್ಟು, ತೆಗೆದುಕೊಳ್ಳಬಹುದಾದ ಮುನ್ನೇಚ್ಚರಿಕೆ ಕ್ರಮಗಳ ಬಗ್ಗೆ ಸಂದೇಶ ನೀಡಲಿದೆ.

ಎಲ್ಲರ ಮೊಬೈಲ್ ಗಳಿಗೂ ಎರಡೆರಡು ಬಾರಿ ಈ ಸಂದೇಶಗಳು ಬರುತ್ತಿದ್ದು, ಯಾರು ಸಹ ಆತಂಕ ಪಡುವ ಅವಶ್ಯಕತೆ ಇಲ್ಲ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!