ಇಬ್ಬರು ವ್ಯಕ್ತಿಗಳು ಬಿಎಂಡಬ್ಲ್ಯು ಕಾರಿನ ಗಾಜು ಒಡೆದು 13.75 ಲಕ್ಷ ನಗದು ದೋಚಿರುವ ಘಟನೆ ಬೆಂಗಳೂರಿನ ಸರ್ಜಾಪುರದ ಸೋಂಪುರ ಸಬ್ ರಿಜಿಸ್ಟ್ರಾರ್ ಕಚೇರಿ ಎದುರು ನಡೆದಿದೆ. ಬೈಕ್ ಮೇಲೆ ಬಂದಿದ್ದ ಇಬ್ಬರು ಕಳ್ಳರು ಕಾರಿನಲ್ಲಿ ಹಣ ಇರುವದನ್ನು ಖಚಿತ ಪಡಿಸಿಕೊಂಡು ಹಾಕಿದ್ದ ಸ್ಕೆಚ್ ಸಕ್ಸಸ್ ಆಗಿದ್ದು, ದುರ್ದೈವ ಎಂದರೆ, ಕಳ್ಳರು ಹಣ ಕದ್ದು ಹೋಗುವ ದೃಶ್ಯ ಸಿ ಸಿ ಟಿ ವಿ ಯಲ್ಲಿ ಸೆರೆಯಾಗಿದ್ದು, ಪೊಲೀಸರು ಕಳ್ಳರ ಬೆನ್ನು ಬಿದ್ದಿದ್ದಾರೆ.
ಕಾರಿನ ಗಾಜು ಒಡೆದು 13 ಲಕ್ಷ ಕದ್ದು ಪರಾರಿಯಾದ ಕಳ್ಳರು ಸಿ ಸಿ ಟಿ ವಿ ಯಲ್ಲಿ ಸೆರೆ.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm