Download Our App

Follow us

Home » ಶಿಕ್ಷಣ » ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕನ್ನಡ ಕಲರವಕ್ಕೆ ಕಾರಣವಾದ ಪ್ರವೀಣ್ ಶೆಟ್ಟಿ ಕರವೇ ಬಣ.

ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕನ್ನಡ ಕಲರವಕ್ಕೆ ಕಾರಣವಾದ ಪ್ರವೀಣ್ ಶೆಟ್ಟಿ ಕರವೇ ಬಣ.

ಸಾಂಸ್ಕೃತಿಕ ನಗರಿ ಧಾರವಾಡದಲ್ಲಿ ಪ್ರವೀಣ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಡಿ ಜೆ ಹಚ್ಚಿ ಕುಣಿಯೋ ಬದಲು, ಇಂಗ್ಲಿಷ್ ಶಾಲೆಯಲ್ಲಿನ ವಿಧ್ಯಾರ್ಥಿಗಳಿಗೆ ಕನ್ನಡ ಓದಿಸಲು ಹುರದುಂಬಿಸಿದರು.

ಪ್ರವೀಣ ಶೆಟ್ಟಿ ಬಣದ ಕರವೇ ಅಧ್ಯಕ್ಷ ಪಾಪು ಧಾರೆ, ಸೆಂಟ್ ಜೋಸೆಫ್ ಶಾಲೆಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ವಿಧ್ಯಾರ್ಥಿಗಳಿಗೆ 5 ಸಾವಿರ ರೂಪಾಯಿ ಬಹುಮಾನ ನೀಡಿ, ಕನ್ನಡ ಭಾಷೆ ಮೈಗೂಡಿಸಿಕೊಳ್ಳುವಂತೆ ಪ್ರೋತ್ಸಾಹಿಸಿದರು. ಕುಣಿದು ಕುಪ್ಪಳಿಸುವ ಬದಲು ಕನ್ನಡ ಕಲಿಕೆಗೆ ಒತ್ತು ಕೊಟ್ಟಿದ್ದು ಅರ್ಥಪೂರ್ಣವಾಗಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!