Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಗಣಪತಿ ವಿಚಾರ, ಸಾಣೆಹಳ್ಳಿ ಸ್ವಾಮೀಜಿ ನಾಟಕ ಮಾಡಿಕೊಂಡು ಇರಲಿ, ದೇವರ ತಂಟೆಗೆ ಬರೋದು ಬೇಡ ಅಂದ್ರು ವಿಶ್ವೇಶ್ವರ ಭಟ್. ಸ್ವಾಮೀಜಿ ಲಿಂಗಾಯತರಿಗೆ ಹೇಳಿದ್ದು, ನಿಮಗಲ್ಲ ಅಂದ್ರು ಭಕ್ತರು.

ಗಣಪತಿ ವಿಷಯಕ್ಕೆ ಸಂಬಂಧಿಸಿದಂತೆ ಸಾಣೆಹಳ್ಳಿ ಶ್ರೀಗಳು ನೀಡಿರುವ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ. ಗಣಪತಿ ಕಾಲ್ಪನಿಕ ದೇವರು, ಗಣಪತಿ ಸ್ವಾತಂತ್ರ್ಯ ಚಳುವಳಿ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಹುಟ್ಟಿಕೊಂಡ ದೇವರು ಎಂದು ಹೇಳಿರುವ ಸಾಣೆಹಳ್ಳಿ ಶ್ರೀಗಳಿಗೆ ವಿಶ್ವೇಶ್ವರ ಭಟ್ (ಎಕ್ಸ್ ) ಟ್ವಿಟರ್ ನಲ್ಲಿ ಟಾಂಗ್ ನೀಡಿದ್ದಾರೆ.

ಸ್ವಾಮೀಜಿಗಳಾದವರು ಇಂತಹ ಉಪಾಧ್ಯಾಪಿ ಮತ್ತು ಅನರ್ಥಕಾರಿ ಹೇಳಿಕೆ ನೀಡುವದನ್ನು ನಿಲ್ಲಿಸಬೇಕು. ಜನರ ನಂಬಿಕೆಗಳಿಗೆ ಧಕ್ಕೆ ತರುವ ಹುಡುಗಾಟಿಕೆ ಶೋಭೆ ತರುವದಿಲ್ಲ. ಸಾಣೆಹಳ್ಳಿ ಸ್ವಾಮೀಜಿ ನಾಟಕ ಮಾಡಿಕೊಂಡು ಅರಾಮಿರಲಿ. ದೇವರ ತಂಟೆ ಬೇಡ. ಎಂದು ಟ್ವಿಟ್ ಮಾಡಿದ್ದಾರೆ.

ವಿಶ್ವೇಶ್ವರ ಭಟ್ ಹೇಳಿಕೆಗೆ ತಿರುಗೇಟು ನೀಡಿರುವ ಭಕ್ತರು, ಸ್ವಾಮೀಜಿ ಈ ಮಾತನ್ನು ಲಿಂಗಾಯತರಿಗೆ ಹೇಳಿದ್ದಾರೆ. ಬೇರೆಯವರ ಪ್ರತಿಕ್ರಿಯೆ ಅನವಶ್ಯಕ ಎಂದು ಭಟ್ಟರ ಕಾಲೆಳೆದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!