Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಡಿ ಕೆ ಶಿವಕುಮಾರರ ಕೈಯಲ್ಲಿ ತಮ್ಮ ಗೃಹ ಕಚೇರಿಯ ಸಭಾಭವನ ಉದ್ಘಾಟಿಸಿದ ಮುಖ್ಯಮಂತ್ರಿಗಳು

ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆದಿದ್ದ ಆಂತರಿಕ ಕಿತ್ತಾಟಕ್ಕೆ ಇಂದು ಬ್ರೇಕ್ ಬಿತ್ತು. ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಿರ್ಮಾಣಗೊಂಡ ನೂತನ ಸಭಾಭವನವನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರರಿಂದ ಉದ್ಘಾಟನೆ ಮಾಡಿಸಿದರು.

ಸಮಾರಂಭದಲ್ಲಿ ಸಚಿವ ಸಂಪುಟದ ಬಹುತೇಕ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಸಭಾಭವನ ಉದ್ಘಾಟನೆಯಾದ ಬಳಿಕ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಿದರು. ಮುಖ್ಯಮಂತ್ರಿ ಹಾಗೂ ಸಚಿವರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುತ್ತಾ ಗೊಂದಲ ಸೃಷ್ಟಿಯಾಗಿದ್ದರ ಪರಿಣಾಮ ಇಂದು ನಡೆದ ಸಭೆ ಒಗ್ಗಟ್ಟು ಪ್ರದರ್ಶಿಸಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!