ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಡಚಣ ಪಿ ಎಸ್ ಐ ಮಹಾದೇವ ಎಲಿಗಾರ ಅಮಾನತ್ತುಗೊಂಡಿದ್ದಾರೆ. ನವಲಗುಂದದಲ್ಲಿ ಪಿ ಎಸ್ ಐ ಆಗಿ ಒಳ್ಳೆಯ ಕೆಲಸ ಮಾಡಿದ್ದ ಅವರನ್ನು ನಂತರ ಹುಬ್ಬಳ್ಳಿಯಲ್ಲಿರುವ ಅರಣ್ಯ ವಿಚಕ್ಷಣ ದಳಕ್ಕೆ ವರ್ಗ ಮಾಡಲಾಗಿತ್ತು. ತದನಂತರ ಮಹಾದೇವ ಎಲಿಗಾರ ಎರಡನೇ ಬಾರಿಗೆ ಚಡಚಣ ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿತ್ತು. ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಮಹಾದೇವ ಎಲಿಗಾರ ಅಲ್ಲಿಯೂ ಹೆಸರು ಮಾಡಿದ್ದರು. ಸಾವಿನ ಪ್ರಕರಣವೊಂದರಲ್ಲಿ ಸರಿಯಾಗಿ ತನಿಖೆ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕ ವಿಕಾಶ್ ಕುಮಾರ, ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ, ಪಿ ಎಸ್ ಐ ಮಹಾದೇವ ಎಲಿಗಾರ ಸಸ್ಪೆಂಡ್
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm