ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಳಾಗಲಿದ್ದು, ಡಿ ಕೆ ಶಿವಕುಮಾರ ಮುಖ್ಯಮಂತ್ರಿಯಾಗಿ, ವಿನಯ ಕುಲಕರ್ಣಿ ಸಚಿವರಾಗುತ್ತಾರೆ ಎಂದು ಬೆಳಗಾವಿಯ ಹಲಗಾದ ಜೈನ ಬಸದಿಯ ಸಿದ್ದ ಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. ನಿಮಗೆ ಧಾರವಾಡ ಜಿಲ್ಲೆಯ ಉಸ್ತುವಾರಿ ಮಂತ್ರಿ ಆಗ್ತಿರಿ ಎಂದು ಭವಿಷ್ಯ ನುಡಿದಿದ್ದಾರೆ. ಜೈನ ಮುನಿಗಳ ಈ ಹಿಂದೆ ಡಿ ಕೆ ಶಿವಕುಮಾರ ಬಗ್ಗೆಯೂ ನುಡಿದಿದ್ದ ಭವಿಷ್ಯ ನಿಜವಾಗಿತ್ತು ಎನ್ನಲಾಗಿದೆ.
ವಿನಯ ಕುಲಕರ್ಣಿ, ಮಂತ್ರಿ ಆಗ್ತಾರೆ. ಜೈನ ಮುನಿಗಳ ಭವಿಷ್ಯ,
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm