Download Our App

Follow us

Home » ರಾಜಕೀಯ » ಜಾತಿ ಗಣತಿ ಬಗ್ಗೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗರ ವಿರೋದ / ಯಡಿಯೂರಪ್ಪ

ಜಾತಿ ಗಣತಿ ಬಗ್ಗೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗರ ವಿರೋದ / ಯಡಿಯೂರಪ್ಪ

ಜಾತಿ ಗಣತಿ ವರದಿ ಬಗ್ಗೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗರ ವಿರೋದವಿದೆ. ಅದರ ಬಗ್ಗೆ ಸ್ಪಷ್ಟವಾಗಿ ಏನನ್ನು ಹೇಳೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೀದರ ಪ್ರವಾಸದಲ್ಲಿರುವ ಬಿ ಎಸ್ ಯಡಿಯೂರಪ್ಪ, ಜಾತಿಗಣತಿ ಬಗ್ಗೆ ಜನರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಹೇಳುವದಾಗಿ ಹೇಳಿದ್ದಾರೆ. ಜಾತಿಗಣತಿ ವಿಷಯವಾಗಿ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳತ್ತೆ ಅನ್ನೋದನ್ನ ಕಾದು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!