ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ರೈಲ್ವೆ ಹಳಿಗಳ ಮೇಲೆ ಲಾರಿ ನಿಲ್ಲಿಸಿದ ಘಟನೆ ಲೂಧಿಯಾನದಲ್ಲಿ ನಡೆದಿದೆ. ಲೂಧಿಯಾನದ ರೈಲ್ವೆ ಹಳಿ ಮೇಲೆ ಟ್ರಕ್ ನಿಲ್ಲಿಸಿದ್ದು, ಲೋಕೋ ಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಈ ಮಾರ್ಗದಲ್ಲಿ ರೈಲು ಬರುತ್ತಿದ್ದ ಸಮಯದಲ್ಲಿ 8 ನಿಮಿಷಗಳ ಹಿಂದೆ ಚಾಲಕ ಟ್ರಕ್ನ್ನು ಹಳಿ ಮೇಲೆ ನಿಲ್ಲಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ರಕ್ ಕಂಡ ಕೂಡಲೇ ಲೋಕೋಪೈಲಟ್ ರೈಲು ನಿಧಾನಗೊಳಿಸಿದ್ದಾರೆ. ಹಾಗೂ ಟ್ರಕ್ನಿಂದ ಕೆಲವು ಮೀಟರ್ ದೂರದಲ್ಲೇ ರೈಲನ್ನು ನಿಲ್ಲಿಸಿ, ಅಪಘಾತವನ್ನು ತಪ್ಪಿಸಿದ್ದಾರೆ. ಪರಾರಿಯಾಗಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಡಿದ ಆಮಲಿನಲ್ಲಿ ರೈಲ್ವೆ ಹಳಿಯ ಮೇಲೆ ಟ್ರಕ್ ನಿಲ್ಲಿಸಿದ ಭೂಪ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm