Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಧಾರವಾಡ ಅಂಜುಮನ್ ಸಂಸ್ಥೆ ಚುನಾವಣೆಗೆ ಅಖಾಡ ಸಜ್ಜು. ಮತ್ತೆ ಕಣಕ್ಕಿಳಿಯಲಿರುವ ಇಸ್ಮಾಯಿಲ್ ತಮಟಗಾರ

ಧಾರವಾಡ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ಸಂಸ್ಥೆಯಾಗಿರುವ ಧಾರವಾಡ ಅಂಜುಮನ್ ಸಂಸ್ಥೆಯ ಚುನಾವಣೆಗೆ ಅಖಾಡ ಸಜ್ಜಾಗಿದೆ. ಎರಡು ಬಾರಿ ಅಧ್ಯಕ್ಷರಾಗಿ ಅಂಜುಮನ್ ಯಶಸ್ವಿಯಾಗಿ ನಡೆಸಿರುವ ಇಸ್ಮಾಯಿಲ್ ತಮಟಗಾರ ಮತ್ತೆ ಈ ಸಲ ಮೈದಾನಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಶಾಸಕನಾಗುವ ಎಲ್ಲ ಅರ್ಹತೆ ಇರುವ ಇಸ್ಮಾಯಿಲ್ ತಮಟಗಾರ ಉತ್ತರ ಕರ್ನಾಟಕದ ಮುಸ್ಲಿಂ ಸಮಾಜದ ನಾಯಕರಾಗಿ ಹೊರಹೊಮ್ಮಿದ್ದಾರೆ. ಮುಸ್ಲಿಂ ಸಮಾಜದ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆದಾಗ ಎದೆಕೊಟ್ಟು ನಿಲ್ಲುವ ಇಸ್ಮಾಯಿಲ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮೂರು ಬಾರಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಿಂದ ವಿಧಾನ ಸಭೆಗೆ ಸ್ಪರ್ಧಿಸಿದ್ದ ಇಸ್ಮಾಯಿಲ್, ಈ ಬಾರಿ ವಿಧಾನ ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಂಜುಮನ್ ಸಂಸ್ಥೆಗೆ      ಸದಸ್ಯತ್ವ ನೋಂದಣಿ ಆರಂಭವಾಗಿದ್ದು,   ಸದಸ್ಯತ್ವಕ್ಕೆ 560 ರೂಪಾಯಿ, ಆಜೀವ ಸದಸ್ಯತ್ವಕ್ಕೆ 10 ಸಾವಿರ ರೂಪಾಯಿ ನಿಗದಿ ಮಾಡಲಾಗಿದೆ. ಕಳೆದ ಸಲ ಇದ್ದ 160 ಎಮ್ ಸಿ ಮೆಂಬರಗಳ ಸಂಖ್ಯೆ 80 ಕ್ಕೆ ಇಳಿಸಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!