Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಿಂದೂ ಹಬ್ಬಗಳಿಗೆ ರಜೆ ಕಡಿತಗೊಳಿಸಿದ ಬಿಹಾರ್ ನಿತೀಶ್ ಸರ್ಕಾರ ಬಿಹಾರ ಸರ್ಕಾರದ ನಡೆಗೆ ಸಾರ್ವಜನಿಕರಿಂದ ಭಾರಿ ವಿರೋಧ.

ಬಿಹಾರ ಸರ್ಕಾರದ ಸರ್ಕಾರಿ ರಜೆ ಘೋಷಣೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಹಿಂದು ಹಬ್ಬಗಳಿಗೆ ರಜೆ ಕಡಿತಗೊಳಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುಸ್ಲಿಂ ಹಬ್ಬಗಳಿಗೆ ಹೆಚ್ಚು ರಜೆ ಘೋಷಣೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಯಾವಾವ ಹಬ್ಬಗಳಿಗೆ ರಜೆ ಅನ್ನೋದು ಇಲ್ಲಿದೆ ನೋಡಿ 

ರಕ್ಷಾಬಂಧನ, ಮಕರ ಸಂಕ್ರಾಂತಿ, ಸರಸ್ವತಿ ಪೂಜೆ, ಕೃಷ್ಣ ಜನ್ಮಾಷ್ಟಮಿ, ರಾಮ ನವಮಿ, ಭೈದೂಜ್ ಮತ್ತು ಶಿವರಾತ್ರಿಯನ್ನು ರಜಾ ಕ್ಯಾಲೆಂಡರ್‌ನಿಂದ ಹೊರಗಿಡಲಾಗಿದೆ ಎಂದು ಹೇಳಲಾಗಿದೆ.

ಹಿಂದೂ ಹಬ್ಬಕ್ಕೆ ರಜೆ ಕಡಿತಗೊಳಿಸಿ ಮುಂಸ್ಲಿಂ ಹಬ್ಬಕ್ಕೆ ರಜೆ ಹೆಚ್ಚಿಸಿದೆ ಎಂಬ ಆರೋಪ ಕೇಳಿ ಬಂದಿದೆ. 

ಆರು ಮುಸ್ಲಿಂ ಹಬ್ಬಗಳನ್ನು ಒಳಗೊಂಡಂತೆ,. ಶಬ್-ಎ-ಬರಾತ್, ಬಕ್ರಿದ್, ಈದ್-ಉಲ್-ನಭಿ, ಮೊಹರಂ, ಚೆಹಲ್ಲಮ್, ಮತ್ತು ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದಂದು ರಜೆ ಘೋಷಿಸಲಾಗಿದೆ. ಇಸ್ಲಾಮಿಕ್ ಹಬ್ಬಗಳಿಗಾಗಿ ಒಟ್ಟು 11 ದಿನಗಳ ರಜೆ ನೀಡಲಾಗಿದೆ ಎಂದು ಹೇಳಲಾಗಿದೆ.

ಜೊತೆಗೆ ಬೆಸಿಗೆ ರಜೆಯಲ್ಲಿ ಶಿಕ್ಷಕರಿಗೆ ರಜೆ ರದ್ದುಗೊಳಿಸಲಾಗಿದೆ. ಜೊತೆಗೆ ವರ್ಷದಲ್ಲಿ 220 ದಿನ ಶಾಲೆ ನಡೆಸಲು ತೀರ್ಮಾನ ಮಾಡಲಾಗಿದೆ. ಈ ತೀರ್ಮಾನಕ್ಕೆ ವಿರೋದ ವ್ಯಕ್ತವಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!