Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರೆಂಟಿ ” ಯುವನಿಧಿ ” ಇಂದಿನಿಂದ ನೋಂದಣಿ ಆರಂಭ. ಏನೇನು ದಾಖಲೆಗಳು ಬೇಕು, ಡಿಟೇಲ್ ವರದಿ.

ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ಸಿದ್ದರಾಮಯ್ಯ ನೇತೃತ್ವದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.

ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ” ಯುವನಿಧಿ” ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲಾಗಿದೆ. ಈ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ, ಡಿಪ್ಲೋಮ ಪದವೀಧರರಿಗೆ ಪ್ರತಿ ತಿಂಗಳು 1500 ರೂಪಾಯಿ ಸಹಾಯಧನ ನೀಡಲಾಗುತ್ತಿದೆ.

# ಯಾರಿಗೆ ಹಾಗೂ ಎಷ್ಟು ವರ್ಷಗಳ ಕಾಲ ಈ ಸಹಾಯಧನ ಸಿಗುತ್ತದೆ # 

# ಯುವನಿಧಿ ಯೋಜನೆಯ ಹೆಸರನ್ನು ನೋಂದಾಯಿಸಿಕೊಳ್ಳುವ ಪದವೀಧರರಿಗೆ, ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷದವರೆಗೆ ಈ ಸಹಾಯಧನದ ಅಗತ್ಯವಿದೆ.

# 2022/23 ರಲ್ಲಿ ಪದವೀಧರರಾಗಿ ತೇರ್ಗಡೆಯಾದವರಿಗೆ ಮಾತ್ರ ಈ ಯೋಜನೆ ಅನ್ವಯ.

#ಪದವಿ ಮತ್ತು ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕನಿಷ್ಠ 6 ತಿಂಗಳವರೆಗೆ ಸರ್ಕಾರಿ / ಖಾಸಗಿ ಉದ್ಯೋಗಿಗಳು ಮತ್ತು ಕರ್ನಾಟಕದಲ್ಲಿ ವಾಸವಿದ್ದವರಿಗೆ ಮಾತ್ರ ಈ ಯೋಜನೆ ಅನ್ವಯ.

# ಈ ಸಹಾಯಧನ ಪಡೆಯಬೇಕಾದರೆ, ಸ್ವಯಂ ಉದ್ಯೋಗ ಹೊಂದಿರಬಾರದು ಮತ್ತು ಉನ್ನತ ವ್ಯಾಸಂಗ ಮುಂದುವರಿಸಬಾರದು.

# ನೊಂದಣಿ ಸಂದರ್ಭದಲ್ಲಿ ನಿರುದ್ಯೋಗ ದೃಢೀಕರಣ ಕಡ್ಡಾಯವಾಗಿ ಕೊಡಬೇಕು 

# ನೋಂದಣಿಗೆ ಬೇಕಾದ ಅಗತ್ಯ ದಾಖಲೆಗಳು #

SSLC / PUC / DEGREE/ DIPLOMA ಪ್ರಮಾಣ ಪತ್ರ ಲಗತ್ತಿಸಬೇಕು.

 

# ಇಲ್ಲಿ ನೋಂದಣಿ ಮಾಡಿ #

ಸಹಾಯವಾಣಿ .. 1800 599 9918

h ttps://sevasindhug.karnataka.gov.IN

 

ನಿರಂತರ ಸುದ್ದಿಗಳಿಗಾಗಿ karnatakafiles.com ಗೆ subscribe ಆಗಿರಿ

Karnataka Files
Author: Karnataka Files

2 thoughts on “ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರೆಂಟಿ ” ಯುವನಿಧಿ ” ಇಂದಿನಿಂದ ನೋಂದಣಿ ಆರಂಭ. ಏನೇನು ದಾಖಲೆಗಳು ಬೇಕು, ಡಿಟೇಲ್ ವರದಿ.”

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!