Download Our App

Follow us

Home » ಕಾನೂನು » ಇನ್ಮೇಲೆ ರವಿವಾರವು ಸಹ ಆಸ್ತಿ ನೋಂದಣಿಗೆ ಅವಕಾಶ

ಇನ್ಮೇಲೆ ರವಿವಾರವು ಸಹ ಆಸ್ತಿ ನೋಂದಣಿಗೆ ಅವಕಾಶ

ರೊಟೇಷನ್‌ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಉಪನೋಂದಣಾಧಿಕಾರಿಗಳ ಕಚೇರಿ ತೆರೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಈ ವ್ಯವಸ್ಥೆ ಮೊದಲಿಗೆ ಬೆಂಗಳೂರಿನಲ್ಲಿ ಜಾರಿಗೆ ಬರಲಿದ್ದು, ಎಪ್ರಿಲ್ ತಿಂಗಳಿನಿಂದ ಇನ್ನಿತರೇ ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯಲ್ಲಿನ ಕೆಲಸ ಕಾರ್ಯಗಳು ಇನ್ಮೇಲೆ ರವಿವಾರವು ಲಭ್ಯ ಇರಲಿವೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!