Download Our App

Follow us

Home » ಕಾನೂನು » ಇನ್ಮೇಲೆ ರವಿವಾರವು ಸಹ ಆಸ್ತಿ ನೋಂದಣಿಗೆ ಅವಕಾಶ

ಇನ್ಮೇಲೆ ರವಿವಾರವು ಸಹ ಆಸ್ತಿ ನೋಂದಣಿಗೆ ಅವಕಾಶ

ರೊಟೇಷನ್‌ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಉಪನೋಂದಣಾಧಿಕಾರಿಗಳ ಕಚೇರಿ ತೆರೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಈ ವ್ಯವಸ್ಥೆ ಮೊದಲಿಗೆ ಬೆಂಗಳೂರಿನಲ್ಲಿ ಜಾರಿಗೆ ಬರಲಿದ್ದು, ಎಪ್ರಿಲ್ ತಿಂಗಳಿನಿಂದ ಇನ್ನಿತರೇ ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯಲ್ಲಿನ ಕೆಲಸ ಕಾರ್ಯಗಳು ಇನ್ಮೇಲೆ ರವಿವಾರವು ಲಭ್ಯ ಇರಲಿವೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!