Download Our App

Follow us

Search
Close this search box.
Home » ಕರ್ನಾಟಕ » ಭರತ ಬೊಮ್ಮಾಯಿ ವಿರುದ್ಧ ಪಂಚಮಸಾಲಿ ನಾಯಕರ ಸೆಡ್ಡು. ಜಿ ಜಿ ದ್ಯಾವನಗೌಡರ ಕಣಕ್ಕೆ ಇಳಿಸಲು ನಿರ್ಧಾರ.

ಶೆಟ್ಟರರನ್ನು ಸಂಸತ್ತಿಗೆ ಕಳಿಸಲು ಸಾಹುಕಾರ ಸಜ್ಜು. ಸಾಹುಕಾರ ಶೆಟ್ಟರಗೆ ಹೇಳಿದ್ದೇನು ! ಸಾಹುಕಾರ ಶಪಥ

ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಇಂದು ಜಗದೀಶ ಶೆಟ್ಟರರನ್ನು ಬೆಳಗಾವಿಯ ಸಂಸದೆ, ಮಂಗಳಾ ಅಂಗಡಿಯವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಜಗದೀಶ ಶೆಟ್ಟರ ಅವರಿಗೆ ಶುಭ ಹಾರೈಸಿದ ರಮೇಶ ಜಾರಕಿಹೊಳಿ, ಗೆಲ್ಲಿಸಿಕೊಡುವದಾಗಿ ಭರವಸೆ ನೀಡಿದರು. 

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಪ್ರಚಾರ ಸಭೆ, ಸಂಘಟನೆ ಬಗ್ಗೆ ಉಭಯ ನಾಯಕರು ಮಾತುಕತೆ ನಡೆಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕಡು ವಿರೋಧಿ ಎಂದೆ ಹೆಸರಾದ ರಮೇಶ ಜಾರಕಿಹೊಳಿ ಜಗದೀಶ ಶೆಟ್ಟರ ಅವರ ಚುನಾವಣೆಯನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!