ರಾಷ್ಟ್ರ ಕಂಡ ಅದ್ವಿತೀಯ ನಾಯಕ ಲಾಲ್ ಕೃಷ್ಣ ಅಡ್ವಾನಿಯವರಿಗೆ ಇಂದು ಅವರ ಮನೆಯಲ್ಲಿಯೇ ಭಾರತ ರತ್ನ ನೀಡಿ ಗೌರವಿಸಲಾಯಿತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅಡ್ವಾನಿ ಮನೆಗೆ ಬಂದ ಮಹಾಮಹಿಮ, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತ ರತ್ನ ನೀಡಿದರು. ಜ್ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಗಳು, ಹಾಗೂ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.
ರಾಷ್ಟ್ರ ಕಂಡ ಅದ್ವಿತೀಯ ನಾಯಕ ಲಾಲ್ ಕೃಷ್ಣ ಅಡ್ವಾನಿಯವರಿಗೆ ಭಾರತ ರತ್ನ ಸಮರ್ಪಣೆ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm