Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಸಮಯಕ್ಕೆ ಸರಿಯಾಗಿ NCERT ಪುಸ್ತಕ ಲಭ್ಯ

ಶಾಲಾ ಪುಸ್ತಕಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು NCERT ಹೇಳಿದೆ. ಈಗಾಗಲೇ, 1, 2, 7, 8, 10 ಮತ್ತು 12ನೇ ತರಗತಿಯ ಸುಮಾರು 33 ಲಕ್ಷ ಪುಸ್ತಕಗಳನ್ನು ಮುದ್ರಿಸಿ ಪುಸ್ತಕ ಮಳಿಗೆಗಳಿಗೆ ತಲುಪಿಸಲಾಗಿದೆ. 

3 ಮತ್ತು 6 ನೇ ತರಗತಿಯ ಹೊಸ ಪಠ್ಯಕ್ರಮದ ಪುಸ್ತಕಗಳನ್ನು ಈ ತಿಂಗಳು ಅಥವಾ ಮೇನಲ್ಲಿ ಪ್ರಕಟಿಸಲಾಗುವದು ಎಂದು ತಿಳಿಸಿದ್ದು, ಪೋಷಕರು ಗಾಬರಿಯಾಗುವ ಅವಶ್ಯಕತೆ ಇಲ್ಲಾ ಎಂದು ಹೇಳಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!