Download Our App

Follow us

Home » ರಾಜಕೀಯ » ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಗೋಲ್ಮಾಲ್ ! ಹುಬ್ಬಳ್ಳಿಯಲ್ಲಿ ಮಹತ್ವದ ಸುದ್ದಿಗೋಷ್ಟಿ ಕರೆದ ಸೊಬರದಮಠ

ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಗೋಲ್ಮಾಲ್ ! ಹುಬ್ಬಳ್ಳಿಯಲ್ಲಿ ಮಹತ್ವದ ಸುದ್ದಿಗೋಷ್ಟಿ ಕರೆದ ಸೊಬರದಮಠ

ಧಾರವಾಡ ಜಿಲ್ಲೆಯಲ್ಲಿ ಲೋಕಸಭಾ ಅಖಾಡಾ ಜೋರಾಗಿದೆ. ದಿಂಗಾಲೇಶ್ವರರ ಪ್ರವೇಶದಿಂದ ತ್ರಿಕೋಣ ಸ್ಪರ್ಧೆ ನಡೆಯಲಿದ್ದು, ದಿನಕ್ಕೂಂದು ಲೆಕ್ಕಾಚಾರ ಹಾಕಲಾಗುತ್ತಿದೆ.

ಇದೆಲ್ಲದರ ಮಧ್ಯೆ ಮಹಾದಾಯಿ ಹೋರಾಟಗಾರ ವಿರೇಶ ಸೊಬರದಮಠ, ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದಾರೆ. ಹುಬ್ಬಳ್ಳಿ, ಧಾರವಾಡದಲ್ಲಿ ಏನೇನು ಗೋಲ್ಮಾಲ್ ನಡೆದಿದೆ. ಯಾರೆಲ್ಲ ಶಾಮೀಲು ಆಗಿದ್ದಾರೆ ಅನ್ನೋದರ ಬಗ್ಗೆ ಮಾಹಿತಿ ಹೊರಹಾಕಲಿದ್ದಾರೆ.

11-30 ಕ್ಕೆ ಹುಬ್ಬಳ್ಳಿಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸುವ ಸೊಬರದಮಠ, ಗೋಲ್ಮಾಲ್ ಕುರಿತು ನ್ಯಾಯಾಲಯದ ಮೆಟ್ಟಿಲು ಸಿದ್ದರಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!