Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

UPSC ಪರೀಕ್ಷೆ ಪಾಸ್ ಆದ ಕ್ಯಾಮರಾಮನ್ ಮಗ ಪುನೀತ್

ಕನ್ನಡ ದೃಶ್ಯ. ಮಾಧ್ಯಮದಲ್ಲಿ ಕ್ಯಾಮರ ಮ್ಯಾನ್ ಆಗಿ ಹೆಸರು ಮಾಡಿರುವ ಶಿವಶಂಕರ ಅವರ ಮಗ ಪುನೀತ್ UPSC ಪರೀಕ್ಷೆಯಲ್ಲಿ 795 ಶೇಯಾಂಕ ಪಡೆದು ಆಯ್ಕೆಯಾಗಿದ್ದಾರೆ. 

ಕರ್ನಾಟಕ,ದೆಹಲಿ ಸೇರಿದಂತೆ ವಿವಿಧ ನ್ಯೂಸ್ ಚಾನೆಲ್ ನಲ್ಲಿ ಕ್ಯಾಮರ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ ಶಿವಶಂಕರ ಅವರ ಮಗನಾಗಿರುವ ಪುನೀತ್ ಈ ಸಾಧನೆ ಮಾಡಿದ್ದು, ಅಪಾರ ಸಂಖ್ಯೆಯಲ್ಲಿ ಜನ ಪುನೀತರನ್ನು ಅಭಿನಂದಿಸಿದ್ದಾರೆ. ಶಿವಶಂಕರ ಸಾಮಾನ್ಯ ಕುಟುಂಬದಿಂದ ಬಂದಿದ್ದು, ಮಗನ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!