Download Our App

Follow us

Home » ರಾಜಕೀಯ » ಹುಬ್ಬಳ್ಳಿಗೆ ಬಂದಿಳಿದ ಸಿದ್ದರಾಮಯ್ಯ. ತಡಸದತ್ತ ಪ್ರಯಾಣ

ಹುಬ್ಬಳ್ಳಿಗೆ ಬಂದಿಳಿದ ಸಿದ್ದರಾಮಯ್ಯ. ತಡಸದತ್ತ ಪ್ರಯಾಣ

ಹುಬ್ಬಳ್ಳಿಗೆ ಬಂದಿಳಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಡಸದತ್ತ ಪ್ರಯಾಣ ಬೆಳೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ ಅಸೂಟಿ ಪರ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿಗಳು ಸಂಜೆ ಮತ್ತೆ ಹುಬ್ಬಳ್ಳಿಯ ಅಂಬೇಡ್ಕರ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. 

ಹುಬ್ಬಳ್ಳಿಗೆ ತಡವಾಗಿ ಆಗಮಿಸಿರುವ ಮುಖ್ಯಮಂತ್ರಿಗಳು ನೇಹಾ ಹಿರೇಮಠ ಮನೆಗೆ ಸಂಜೆ ಭೇಟಿ ಕೊಡಲಿದ್ದಾರೆ. ಕಾರ್ಯಕ್ರಮ ತಡವಾದ ಪರಿಣಾಮ ಸಿದ್ದರಾಮಯ್ಯ ನೇರವಾಗಿ ತಡಸದತ್ತ ತೆರಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!