Download Our App

Follow us

Home » ರಾಜಕೀಯ » ಕುಂದಗೋಳದಲ್ಲಿ ಡಿ ಕೆ ಅಬ್ಬರ. ವಿನೋದ ಅಸೂಟಿ ಗೆಲುವಿಗೆ ಡಿ ಕೆ ಪಣ

ಕುಂದಗೋಳದಲ್ಲಿ ಡಿ ಕೆ ಅಬ್ಬರ. ವಿನೋದ ಅಸೂಟಿ ಗೆಲುವಿಗೆ ಡಿ ಕೆ ಪಣ

ಧಾರವಾಡ ಲೋಕಸಭಾ ವ್ಯಾಪ್ತಿಯ ಕುಂದಗೋಳದಲ್ಲಿಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಮತಯಾಚನೆ ಮಾಡಿದರು.

ಮಾತಿನದ್ದಕ್ಕೂ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಮೇಲೆ ವಾಗ್ದಾಳಿ ನಡೆಸಿದ ಡಿ ಕೆ, ಕಳೆದ 20 ವರ್ಷಗಳ ಅವಧಿಯಲ್ಲಿ ಜೋಶಿ ಮಾಡಿದ್ದೇನು ಎಂದು ಪ್ರಶ್ನಿಸಿದ್ರು. ಕಳಸಾ ಬಂಡೋರಿ, ಮಹಾದಾಯಿ ಯೋಜನೆ ಅನುಷ್ಟಾನದಲ್ಲಿ ಜೋಶಿ ವಿಫಲರಾಗಿದ್ದು, ರಾಜ್ಯ ಕಾಂಗ್ರೇಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದು ಹೇಳಿದರು. 

ಜೋಶಿಯವರನ್ನು ಈ ಸಲ ಮನೆಗೆ ಕಳಿಸುವ ಕೆಲಸ ಮಾಡಬೇಕೆಂದ ಡಿ ಕೆ ಶಿವಕುಮಾರ, ವಿನೋದ ಅಸೂಟಿಗೆ ಗೆಲ್ಲಿಸಬೇಕೆಂದು ಮನವಿ ಮಾಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!