Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಮೋದಿ ಹಾಗೂ ರಾಹುಲ್ ಗಾಂಧಿಯವರನ್ನು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ

ಲೋಕಸಭೆ ಚುನಾವಣೆ ನಡೆಯುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನುಕ್ರಮವಾಗಿ ಸುಪ್ರೀಂ ಕೋರ್ಟ್‌ ಮತ್ತು ದೆಹಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಮದನ್ ಲೋಕೂರ್‌ ಮತ್ತು ಎ ಪಿ ಶಾ ಅವರು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ್ದಾರೆ.

ತಪ್ಪು ಮಾಹಿತಿ ಮತ್ತು ತಿರುಚಲಾದ ನಿರೂಪಣೆಯನ್ನು ಒದಗಿಸುವ ಇಂದಿನ ಡಿಜಿಟಲ್ ಜಗತ್ತಿನಲ್ಲಿ ಚರ್ಚೆಯ ಎಲ್ಲಾ ಅಂಶಗಳ ಬಗ್ಗೆ ಸಾರ್ವಜನಿಕರಿಗೆ ಉತ್ತಮ ಅರಿವು ಇರುವಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ನಿಟ್ಟಿನಲ್ಲಿ, ನ್ಯಾಯಮೂರ್ತಿ ಲೋಕುರ್ ಮತ್ತು ಶಾ, ಎನ್ ರಾಮ್ ಅವರೊಂದಿಗೆ ಪ್ರಮುಖ ಚುನಾವಣಾ ವಿಷಯಗಳ ಕುರಿತು ಈ ಚರ್ಚೆಯಲ್ಲಿ ಭಾಗವಹಿಸಲು ಮೋದಿ ಮತ್ತು ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಸ್ಥಳ, ಅವಧಿ, ನಿರೂಪಕರು ಹಾಗೂ ಚರ್ಚೆಯ ಸ್ವರೂಪವನ್ನು ಪರಸ್ಪರ ಒಪ್ಪುವಂತೆ ಸೂಚಿಸಿದ್ದಾರೆ. ಅವರು ಹಾಜರಾಗಲು ಸಾಧ್ಯವಾಗದಿದ್ದರೆ ತಮ್ಮ ಪ್ರತಿನಿಧಿಗಳನ್ನಾದರೂ ಕಳಿಸಿಕೊಡುವಂತೆ ಕೋರಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!