Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಭಾರತೀಯ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕ್ ದ್ವಜ ಬಳಸಿದ ಸುವರ್ಣ ನ್ಯೂಸ್. ಇಂದು ದೂರು ಧಾಖಲು ಸಾಧ್ಯತೆ

ಕನ್ನಡದ ಸುದ್ದಿ ವಾಹಿನಿ ಸುವರ್ಣ ನ್ಯೂಸ್, ಭಾರತೀಯ ಮುಸ್ಲಿಮರ ಸುದ್ದಿ ಬಿತ್ತರಿಸುವ ಸಮಯದಲ್ಲಿ ಎಡಬಿಡಂಗಿಯಾಗಿ ನಡೆದುಕೊಂಡಿದೆ. 

ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ಕುರಿತು ಸುದ್ದಿ ಮಾಡುವಾಗ ಸುವರ್ಣ ನ್ಯೂಸ್, ಒಂದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. 

ಹಿಂದುಗಳ ಜನಸಂಖ್ಯೆ ತಿಳಿಸಲು, ಭಾರತದ ದ್ವಜ, ಭಾರತೀಯ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕ್ ದ್ವಜ ಬಳಸಿರುವದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ. 

ದಿನ ಬೆಳಗಾದರೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸುದ್ದಿ ಬಿತ್ತರಿಸುತ್ತಿರುವ ಸುವರ್ಣ ನ್ಯೂಸ್ ಮೇಲೆ ದೂರು ಧಾಖಲಿಸಲು ಕೆಲ ಪ್ರಗತಿಪರ ಸಂಘಟನೆಗಳು ಮುಂದಾಗಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!