Download Our App

Follow us

Search
Close this search box.
Home » ಕರ್ನಾಟಕ » ಭರತ ಬೊಮ್ಮಾಯಿ ವಿರುದ್ಧ ಪಂಚಮಸಾಲಿ ನಾಯಕರ ಸೆಡ್ಡು. ಜಿ ಜಿ ದ್ಯಾವನಗೌಡರ ಕಣಕ್ಕೆ ಇಳಿಸಲು ನಿರ್ಧಾರ.

ಸಹೋದ್ಯೋಗಿಗೆ ಹೃದಯಾರೆ ಹಾರೈಸಿದ ಸಿದ್ದರಾಮಯ್ಯ…..

ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಸಹೋದ್ಯೋಗಿ ಡಿ ಕೆ ಶಿವಕುಮಾರ ಅವರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೃದಯಾರೆ ಹಾರೈಸಿದ್ದಾರೆ. ಡಿ ಕೆ ಶಿವಕುಮಾರ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿರುವ ಸಿದ್ದರಾಮಯ್ಯ ನವರು 

” ನನ್ನ ಆತ್ಮೀಯ ಸ್ನೇಹಿತ ಮತ್ತು ಸಹೋದ್ಯೋಗಿಗೆ ಜನ್ಮದಿನದ ಶುಭಾಶಯಗಳು,

ನಿಮ್ಮ ಸಮರ್ಪಣೆ, ಸಾಂಸ್ಥಿಕ ಕೌಶಲ್ಯಗಳು ಮತ್ತು ಅಚಲವಾದ ಬದ್ಧತೆ ಯಾವಾಗಲೂ ಎದ್ದು ಕಾಣುತ್ತದೆ.

ನೀವು ಅದೇ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುನ್ನಡೆಸುವುದನ್ನು ಮುಂದುವರಿಸಲಿ. ನಿಮಗೆ ಯಶಸ್ಸು ಮತ್ತು ಸಂತೋಷದಿಂದ ತುಂಬಿದ ವರ್ಷವನ್ನು ಹಾರೈಸುತ್ತೇನೆ! ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!